ನೀರಿಲ್ಲದ ಬಾವಿಯಲ್ಲಿ ಆಕಸ್ಮಿಕವಾಗಿ ನಾಯಿಯು ಕಾಲು ಜಾರಿ ಬಾವಿಗೆ, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಕ್ಕಬಳ್ಳಾಪುರ ತಾಲೂಕಿನ ಅಂದರ್ಲಹಳ್ಳಿ ಗ್ರಾಮದಲ್ಲಿ ನರಸಿಂಹ ಗೌಡ ಎಂಬುವವರ ಹೊಲದಲ್ಲಿ ಅಂದಾಜು 30x30 ಅಡಿ ವಿಸ್ತಾರವಾದ 80 ಅಡಿ ಆಳದ ತೇರೆದ ನೀರಿಲ್ಲದ ಬಾವಿಯಲ್ಲಿ ಆಕಸ್ಮಿಕವಾಗಿ ನಾಯಿಯು ಕಾಲು ಜಾರ

02 Nov 2025
ರಾಜ್ಯ

ಸದರಿ ಸ್ಥಳೀಯ ನಿವಾಸಿಗಳು ಘಟನೆಯ ವಿಷಯವನ್ನು ಚಿಕ್ಕಬಳ್ಳಾಪುರ ಅಗ್ನಿಶಾಮಕ ಠಾಣೆಯ ನಿಯಂತ್ರಣ ಕೊಠಡಿಗೆ ದೂರವಾಣಿಗೆ ಕರೆ ಮಾಡಿ ತಿಳಿಸಿದರು. ಕರೆ ಬಂದ ತಕ್ಷಣ ಜಲವಾಹನದೊಂದಿಗೆ ಅಗ್ನಿಶಾಮಕ ತಂಡ ಸ್ಥಳಕ್ಕೆ ದೌಡಾಯಿಸಿ ಕಾರ್ಯ ಪ್ರವೃತ್ತರಾಗಿ ಸುಮಾರು 80 ಅಡಿ ಆಳದ ಬಾವಿಯಲ್ಲಿ ಹಗ್ಗಗಳ ಸಹಾಯದಿಂದ ಕೆಳಗಿಳಿದು ಸುಮಾರು 01:30 ಒಂಧು ಘಂಟೆ ಮುವಟ್ಟುತ್ತೂ ನಿಮಿಷಗಳ ಕಾಲ ಶ್ರಮ ವಹಿಸಿ ಸಿಬ್ಬಂದಿಯವರುಗಳು ಜಾಳ್ಳಿಗೆ ಭಲೇ ಹಗ್ಗಗಳ ಸಹಾಯದಿಂದ ಪ್ರಾಣ ರಕ್ಷಣೆಗಾಗಿ ಕೂಗುತ್ತಿದ್ದ

ನಾಯಿಯನ್ನು ಜೀವಂತವಾಗಿ ಅಗ್ನಿಶಾಮಕ ಇಲಾಖೆಯ ತಂಡ ರಕ್ಷಣೆ ಮಾಡಿರುತ್ತಾರೆ. ಈ ಸಮಯ ಪ್ರಜ್ಞೆ ಕಾರ್ಯವನ್ನು ವೀಕ್ಷಿಸಿದ ಅಂದರ್ಲಹಳ್ಳಿ ಗ್ರಾಮದ ಸ್ಥಳೀಯ ನಿವಾಸಿಗಳು ಅಗ್ನಿಶಾಮಕ ತಂಡದ ಕಾರ್ಯ ದಕ್ಷತೆಯನ್ನು ಮೆಚ್ಚಿ ಶ್ಲಾಘಿಸಿ ಹಾಗೂ ಹಸ್ತಲಾಘವ ಮಾಡಿ ನಾಯಿಯ ಪ್ರಾಣ ರಕ್ಷಣೆ ಮಾಡಿದ್ದಕ್ಕಾಗಿ ಅಭಿನಂದನೆ ಸಲ್ಲಿಸಿದರು.

ಪ್ರಮುಖ ಅಗ್ನಿಶಾಮಕರವರಾದ ರವೀಂದ್ರ ಸಂಗಮರವರ ನೇತ್ರತ್ವದಲ್ಲಿ,ನಾಗಪ್ಪ ಶಿವಾಪುರ, ರಾಜು ಮುರಕುಟ್ಟಿ,ಹಾಗೂ ಗಣೇಶ್ ಬೀರ ಗೌಡ ಭಾಗವಹಿಸಿದ್ದರು.

Recently Updated:

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ  ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.!  ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.! ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ
ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,
ದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರ
ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.
ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ.. ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ..
ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ  ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ  ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.
ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ( ರಿ.,) ಬೆಂಗಳೂರು    ವಿಧಾನಸೌಧ ಮಾಧ್ಯಮದವರಿಗೆ ಪ್ರವೇಶ ನಿಬಂಧ-  ರಾಜ್ಯ ಸಂಘ ಖಂಡನೆ ಮಾಧ್ಯಮದವರ ಮೇಲೆ ವಿಧಾನಸೌಧ ಪ್ರವೇಶಿಸಲು ನಿಷೇಧ ಹೇರುತ್ತಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಬ್ಬಾಳಿಕೆ.ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ( ರಿ.,) ಬೆಂಗಳೂರು ವಿಧಾನಸೌಧ ಮಾಧ್ಯಮದವರಿಗೆ ಪ್ರವೇಶ ನಿಬಂಧ- ರಾಜ್ಯ ಸಂಘ ಖಂಡನೆ ಮಾಧ್ಯಮದವರ ಮೇಲೆ ವಿಧಾನಸೌಧ ಪ್ರವೇಶಿಸಲು ನಿಷೇಧ ಹೇರುತ್ತಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಬ್ಬಾಳಿಕೆ.
ಸಾರಿಗೆ ನೌಕರರ ಮುಷ್ಕರ. ಕರ್ನಾಟಕ ಸಾರಿಗೆ ನೌಕರರು ತಮ್ಮ 38 ತಿಂಗಳ ಹಿಂಬಾಕಿಯನ್ನು ಮತ್ತು 2024 ರಿಂದ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಇಂದು ಬೆಂಗಳೂರು ಚಲೋ ನಡೆಸುತ್ತಿದ್ದಾರೆ. ಆದರೆ, ಬೆಂಗಳೂರು ಚಲೋಗೆ ರಾಜ್ಯದ ನಾನಾ ಭಾಗಗಳಿಂದ ಸಾರಿಗೆ ನೌಕರರು ಆಗಮಿಸಿದ್ದು, ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಜಮಾಯಸಾರಿಗೆ ನೌಕರರ ಮುಷ್ಕರ. ಕರ್ನಾಟಕ ಸಾರಿಗೆ ನೌಕರರು ತಮ್ಮ 38 ತಿಂಗಳ ಹಿಂಬಾಕಿಯನ್ನು ಮತ್ತು 2024 ರಿಂದ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಇಂದು ಬೆಂಗಳೂರು ಚಲೋ ನಡೆಸುತ್ತಿದ್ದಾರೆ. ಆದರೆ, ಬೆಂಗಳೂರು ಚಲೋಗೆ ರಾಜ್ಯದ ನಾನಾ ಭಾಗಗಳಿಂದ ಸಾರಿಗೆ ನೌಕರರು ಆಗಮಿಸಿದ್ದು, ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಜಮಾಯ
ಸಿದ್ದರಾಮಯ್ಯ  ಪಾಪರ್‌ ಮುಖ್ಯಮಂತ್ರಿಯಾಗಿದ್ದಾರೆ  ಸರ್ಕಾರ ದಿವಾಳಿಯಾಗಿದ್ದರೂ ಶಾಸಕರ ಫಾರಿನ್‌ ಟೂರ್‌. ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶಸಿದ್ದರಾಮಯ್ಯ ಪಾಪರ್‌ ಮುಖ್ಯಮಂತ್ರಿಯಾಗಿದ್ದಾರೆ ಸರ್ಕಾರ ದಿವಾಳಿಯಾಗಿದ್ದರೂ ಶಾಸಕರ ಫಾರಿನ್‌ ಟೂರ್‌. ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ