ಕಾರ್ಕಳದ ಕಾಂಗ್ರೆಸ್‌ ನಾಯಕ ಮುನಿಯಾಲು ಉದಯಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್‌ ಟ್ರಸ್ಟ್‌ ಅಧ್ಯಕ್ಷ ಉದಯ ಕುಮಾರ್‌ ಶೆಟ್ಟಿ ಗುರುವಾರ ಸಂಜೀವಿನಿ ಗೋಧಾಮದಲ್ಲಿ ಫೆಬ್ರವರಿ ೧೯ರಿಂದ ೨೧ ತನಕ ನಡೆಯುವ ಏಕಪವಿತ್ರ ಶ್ರೀಮನ್ನಾಗಮಂಡಲದ ಸಿದ್ಧತೆಯನ್ನು ವೀಕ್ಷಿಸಿ ಮಾತನಾಡಿದರು.

13 Feb 2026
ಕರಾವಳಿ

ಗೋಧಾಮದಿಂದ ಮುನಿಯಾಲಿಗೆ ಜಾಗತಿಕ ಮಟ್ಟದಲ್ಲಿ ಹೆಸರು : ಉದಯ ಕುಮಾರ್‌ ಶೆಟ್ಟಿ.

" ಸರ್ವರೂ ಕೈಜೋಡಿಸಿ ಶ್ರೀಮನ್ನಾಗಮಂಡಲ ಯಶಸ್ವಿಗೊಳಿಸಿ"



ಮುನಿಯಾಲು : ಯುವಸಮುದಾಯವನ್ನು ಕೃಷಿಯತ್ತ ಆಕರ್ಷಿಸಲು ವಿಶೇಷ ಯೋಚನೆ ಯೋಜನೆಯ ಮೂಲಕ ಗ್ರಾಮೀಣ ಪ್ರದೇಶ ಮುನಿಯಾಲಿನಲ್ಲಿ ಸಂಜೀವಿನಿ ಗೋಧಾಮವನ್ನು ಕೃಷಿ ಸಂಶೋಧನಾ ಕೇಂದ್ರದಂತೆ ನಿರ್ಮಿಸಿದ್ದಾರೆ. ಆ ಮೂಲಕ ಕೈಗಾರಿಕೋಧ್ಯಮಿಯೊಬ್ಬರು ಕೃಷಿಗೆ ಆದ್ಯತೆ ನೀಡುತ್ತಿರುವುದು ಮಹಾನ್‌ ಕಾರ್ಯ. ಗೋಧಾಮದ ಮೂಲಕ ಮುನಿಯಾಲಿನ ಹೆಸರು ಜಾಗತಿಕಮಟ್ಟದಲ್ಲಿ ರಾರಾಜಿಸುವಂತೆ ಆಗಿದೆ ಎಂದು ಕಾರ್ಕಳದ ಕಾಂಗ್ರೆಸ್‌ ನಾಯಕ ಮುನಿಯಾಲು ಉದಯಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್‌ ಟ್ರಸ್ಟ್‌ ಅಧ್ಯಕ್ಷ ಉದಯ ಕುಮಾರ್‌ ಶೆಟ್ಟಿ ಹೇಳಿದರು.

ಅವರು ಗುರುವಾರ ಸಂಜೀವಿನಿ ಗೋಧಾಮದಲ್ಲಿ ಫೆಬ್ರವರಿ ೧೯ರಿಂದ ೨೧ ತನಕ ನಡೆಯುವ ಏಕಪವಿತ್ರ ಶ್ರೀಮನ್ನಾಗಮಂಡಲದ ಸಿದ್ಧತೆಯನ್ನು ವೀಕ್ಷಿಸಿ ಮಾತನಾಡಿದರು.

ರೈತರು, ಕೃಷಿ ಮತ್ತು ಯುವಸಮುದಾಯವನ್ನು ಕೃಷಿಯತ್ತ ಮರಳಿ ತಂದು ಬದುಕು ಕಟ್ಟಲು ಪ್ರೇರಣೆ ನೀಡುವ ಮಹಾಸಂಕಲ್ಪದಿಂದ ನಡೆಯುವ ಪಾರಂಪರಿಕ ಶ್ರೀಮನ್ನಾಗಮಂಡಲವನ್ನು ನಾವೆಲ್ಲರೂ ಸೇರಿ ಯಶಸ್ವಿಗೊಳಿಸೋಣ ಎಂದು ಎಂದು ಉದಯ ಕುಮಾರ್‌ ಶೆಟ್ಟಿ ಹೇಳಿದರು.

ಮುನಿಯಾಲು ಗೋಧಾಮದ ಸಂಸ್ಥಾಪಕ ಡಾ.ಜಿ.ರಾಮಕೃಷ್ಣ ಆಚಾರ್‌, ಸವಿತಾ ರಾಮಕೃಷ್ಣ ಆಚಾರ್‌, ನಮಿತಾ ಉದಯ ಕುಮಾರ್‌ ಶೆಟ್ಟಿ, ಶ್ರೀಕಾಂತ್‌ ಶೆಟ್ಟಿ ಕಾರ್ಕಳ, ಹೆಬ್ರಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮುನಿಯಾಲು ಗೋಪಿನಾಥ ಭಟ್‌, ಪಡುಕುಡೂರು ಪ್ರಸನ್ನ ಶೆಟ್ಟಿ, ಭಾರವಿ ಶೆಟ್ಟಿ, ಕಡ್ತಲ ಸುನೀಲ್‌ ಹೆಗ್ಡೆ, ಕುಕ್ಕುಜೆ ಸಂಪತ್‌ ಪೂಜಾರಿ, ಎಳ್ಳಾರೆ ನಾರಾಯಣ ಆಚಾರ್‌ ಸಹಿತ ವಿವಿಧ ಪ್ರಮುಖರು ಉಪಸ್ಥಿತರಿದ್ದರು.

Recently Updated:

ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..ಪೆರಡೂರಿನಲ್ಲಿ 94-ಸಿ ಉಲ್ಲಂಘನೆ ಆರೋಪ: ವಾಸದ ಮನೆಗೆ ಮೀಸಲಾದ ಜಮೀನಿನಲ್ಲಿ ವಾಣಿಜ್ಯ ಕಟ್ಟಡ.? ತನಿಖೆಗೆ ಆಗ್ರಹ ಸರ್ಕಾರಿ ಜಮೀನು ಲೂಟಿ ಆರೋಪ ಬಯಲು – ಸಾಕ್ಷ್ಯ ಸಮೇತ ‘ಪಬ್ಲಿಕ್ ಫೈಲ್’ ವಿಶೇಷ ವರದಿ ಶೀಘ್ರದಲ್ಲಿ..
ಸರ್ಕಾರಿ ಆಸ್ಪತ್ರೆಯಲ್ಲಿ ಗೂಂಡಾಗಿರಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ.!ಸರ್ಕಾರಿ ಆಸ್ಪತ್ರೆಯಲ್ಲಿ ಗೂಂಡಾಗಿರಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಸರ್ಕಾರಿ ವೈದ್ಯನಿಂದ ಹಲ್ಲೆ.!
ಕೋಡಿಬೆಂಗ್ರೆ ಸುವರ್ಣ-ಸಮುದ್ರದ ಸಂಗಮದಲ್ಲಿ ಮೀನುಗಾರರ ಹೊಸ ಆಶಾಕಿರಣ..ಕೋಡಿಬೆಂಗ್ರೆ ಸುವರ್ಣ-ಸಮುದ್ರದ ಸಂಗಮದಲ್ಲಿ ಮೀನುಗಾರರ ಹೊಸ ಆಶಾಕಿರಣ..
ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..
ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..ಹೆಬ್ರಿ: ಮರ ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಪರಿಹಾರ, ಅಪಾಯಕಾರಿ ಮರ ತೆರವಿಗೆ ಆಗ್ರಹಿಸಿ ಪ್ರತಿಭಟನೆ..
ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ವಾರ್ಷಿಕೋತ್ಸವ ಸಂಭ್ರಮ.*  ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ    *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.* ಪಡುಕುಡೂರು ಎಂ.ಡಿ. ಅಧಿಕಾರಿ ಯೂತ್‌ ಕ್ಲಬ್‌ ವಾರ್ಷಿಕೋತ್ಸವ ಸಂಭ್ರಮ.* ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ ಪ್ರತಿಷ್ಠಿತ ಸ್ವಾತಂತ್ರ್ಯ ಸೇನಾನಿ ಪ್ರಶಸ್ತಿ *ಪಡುಕುಡೂರು ಕಂಬಳ ಮನೆ ಸುಧಾಕರ ಶೆಟ್ಟಿ ಅವರಿಗೆ "ಸ್ವಾತಂತ್ರ್ಯ ಸೇನಾನಿ ಶ್ರೀ ಎಂ.ಡಿ.ಅಧಿಕಾರಿ ಪ್ರಶಸ್ತಿ ಪ್ರಧಾನ.*
ಹೆಬ್ರಿ ಶಿವಪುರದಲ್ಲಿ ತೆರಿಗೆ ಹಣ ನುಂಗಿದ ಗ್ರಾ.ಪಂ ಸಿಬ್ಬಂದಿ.! 7.50 ಲಕ್ಷ ರೂ. ಗೋಲ್‌ಮಾಲ್. ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು.ಹೆಬ್ರಿ ಶಿವಪುರದಲ್ಲಿ ತೆರಿಗೆ ಹಣ ನುಂಗಿದ ಗ್ರಾ.ಪಂ ಸಿಬ್ಬಂದಿ.! 7.50 ಲಕ್ಷ ರೂ. ಗೋಲ್‌ಮಾಲ್. ಪಂಚಾಯಿತಿ ಸೇವೆಯಿಂದ ವಜಾ ಮಾಡಿ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲು.
ಮನ್ವಿತ್ ಧೈರ್ಯಕ್ಕೆ ಡಿಕೆ ಶಿವಕುಮಾರ್ ಮೆಚ್ಚುಗೆ ಸಮಯಪ್ರಜ್ಞೆಯಿಂದ ದಾಸೋಹ ಸಿಬ್ಬಂದಿ ಜೀವ ರಕ್ಷಿಸಿದ ಬಂಟ್ವಾಳ ಬಾಲಕ..ಮನ್ವಿತ್ ಧೈರ್ಯಕ್ಕೆ ಡಿಕೆ ಶಿವಕುಮಾರ್ ಮೆಚ್ಚುಗೆ ಸಮಯಪ್ರಜ್ಞೆಯಿಂದ ದಾಸೋಹ ಸಿಬ್ಬಂದಿ ಜೀವ ರಕ್ಷಿಸಿದ ಬಂಟ್ವಾಳ ಬಾಲಕ..
ಹೆಬ್ರಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಬಯಲು: ವಿಡಿಯೋ ವೈರಲ್, ಸ್ಥಳಕ್ಕೆ ಧಾವಿಸಿದ ಹೋರಾಟಗಾರರು. ಯಾವೂದೇ ಸಮಸ್ಯೆಗಳಿಲ್ಲ ಎಂದ ಡಾ. ಸಂತೋಷ್ ಕುಮಾರ್. ಹೆಬ್ರಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಬಯಲು: ವಿಡಿಯೋ ವೈರಲ್, ಸ್ಥಳಕ್ಕೆ ಧಾವಿಸಿದ ಹೋರಾಟಗಾರರು. ಯಾವೂದೇ ಸಮಸ್ಯೆಗಳಿಲ್ಲ ಎಂದ ಡಾ. ಸಂತೋಷ್ ಕುಮಾರ್.