ನಟ ದರ್ಶನ್ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ ಕ್ಷಮೆ ಇರಲಿ ಎಂದರು ಡಿ ಬಾಸ್ ಅಭಿಮಾನಿಗಳಿಗೆ..

08 Feb 2025
ರಾಜ್ಯ

ಬೆಂಗಳೂರು ಫೆ.8:ಈ ವರ್ಷ ನನ್ನ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ ಕ್ಷಮೆ ಇರಲಿ ಎಂದು ನಟ ದರ್ಶನ್ ವಿಡಿಯೋ ಮೂಲಕ ಅಭಿಮಾನಿಗಳಿಗೆ ಸಂದೇಶವೊಂದನ್ನು ರವಾನಿಸಿದ್ದಾರೆ.


ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ನನ್ನ ಪ್ರೀತಿಯ ಮನವಿ ಈ ವರ್ಷ ನನ್ನ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ ಕ್ಷಮೆ ಇರಲಿ ಇಂತಿ ನಿಮ್ಮ ದಾಸ ದರ್ಶನ್ ಎಂದು ನಟ ದರ್ಶನ್ ಫೇಸ್ ಬುಕ್ ನಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.


ನಾನು ಏನೇ ಪದ ಬಳಕೆ ಮಾಡಿದರೂ ಅದು ಕಮ್ಮಿ, ನೀವು ತೋರಿಸಿದ ಅಭಿಮಾನ ಬಹಳ ದೊಡ್ಡದು…ಮುಂದಿನ ವಾರ ನನ್ನ ಬರ್ತ್ ಡೇ ಇದೆ… ನನಗೂ ತುಂಬಾ ಆಸೆ ಇತ್ತು..


ಸ್ಪೈನಲ್‌ ಕಾರ್ಡ್‌ ಸಮಸ್ಯೆ ಆಗಿರೋದು ಎಲ್ಲರಿಗೂ ಗೊತ್ತಿದೆ. ನಾನು ಆಪರೇಶನ್‌ ಮಾಡಿಸಲೇಬೇಕು. ನನ್ನ ಕಾಲು ಈಗಾಗಲೇ ನಂಬ್‌ ಆಗ್ತಿದೆ. ಹೀಗಾಗಿ ಆರೋಗ್ಯದ ಕಡೆಗೆ ಗಮನ ಕೊಡಲೇಬೇಕು.

ಎಲ್ಲರನ್ನೂ ಮೀಟ್ ಮಾಡಬೇಕೆಂದು..ಆದರೆ ನನಗೆ ಹೆಲ್ತ್ ಪ್ರಾಬ್ಲಂ ಇದೆ..ತುಂಬಾ ಹೊತ್ತು ನಿಲ್ಲಲು ಆಗುತ್ತಿಲ್ಲ… .


ನಾನು ಹಾಗೂ ಜೋಗಿ ಪ್ರೇಮ್‌ ಮತ್ತೆ ಸಿನಿಮಾ ಮಾಡ್ತೀವಿ. ನಮ್ಮ ಗುರುಗಳು, ರಕ್ಷಿತಾ ಆಸೆ ಆಗಿದ್ದಕ್ಕೆ ನಾನು ಖಂಡಿತ ಪ್ರೇಮ್‌ ಜೊತೆ ಸಿನಿಮಾ ಮಾಡ್ತೀನಿ. ಕೆವಿಎನ್‌ ಪ್ರೊಡಕ್ಷನ್ಸ್‌ ಅವರು ಈಗಾಗಲೇ ಬೇರೆ ಸಿನಿಮಾ ಮಾಡುತ್ತಿದ್ದಾರೆ. ಯಾವುದೇ ಪ್ರೊಡಕ್ಷನ್ಸ್‌ ಆಗಿರಲೀ, ಇಂದಿನ ಕಾಲಘಟಕ್ಕೆ ಸಿನಿಮಾ ಮಾಡೋದು ಸುಲಭ ಇಲ್ಲ. ದುಡ್ಡು ಹೊಂದಿಸೋದು ಒಂದೇ ನಿರ್ಮಾಪಕನ ಕೆಲಸ ಅಲ್ಲ, ಇನ್ನೂ ಕೆಲಸ ಇರತ್ತೆ. ಅಡ್ವಾನ್ಸ್‌ ಹಣ ಕೊಟ್ಟು, ರಿಲೀಸ್‌ ಆಗುವವರೆಗೆ ನಿರ್ಮಾಪಕನ ಕೆಲಸ ಜಾಸ್ತಿ ಇರುತ್ತದೆ.

ಬೇರೆ ಸಿನಿಮಾ ಜೊತೆ ನನ್ನ ಸಿನಿಮಾ ಮಾಡೋದು ಕೂಡ ಸವಾಲಿನ ಕೆಲಸ ಆಗತ್ತೆ. ನನ್ನಂಥವನ ಮೇಲೆ ನೀವು ಕೊಟ್ಟ ಪ್ರೀತಿಗೆ ಬೆಲೆ ಕಟ್ಟೋಕೆ ಆಗೋದಿಲ್ಲ. ನನ್ನ ನಂಬಿಕೊಂಡ ಎಲ್ಲರಿಗೂ ಧನ್ಯವಾದಗಳು. ಎಲ್ಲ ಟೈಮ್‌ನಲ್ಲೂ ಜೊತೆಗಿದ್ದ ನಟ ಧನ್ವೀರ್‌, ಪ್ರಾಣಸ್ನೇಹಿತೆ ರಕ್ಷಿತಾ ಪ್ರೇಮ್‌, ಬುಲ್‌ಬುಲ್ ರಚಿತಾ ಪ್ರೇಮ್‌ಗೆ ಧನ್ಯವಾದಗಳು.



ನಾನು ಬೇರೆ ಭಾಷೆಗೆ ಹೋಗ್ತೀನಿ ಅಂತ ಹೇಳಲಾಗಿತ್ತಂತೆ. ನನಗೆ ಇಲ್ಲೇ ಇಷ್ಟು ಪ್ರೀತಿ ಸಿಕ್ಕಿದೆ ಅಂದ್ಮೇಲೆ ನಾನ್ಯಾಕೆ ಬೇರೆ ಕಡೆ ಹೋಗಲಿ? ಸಾಯೋವರೆಗೂ ನಾನು ಇಲ್ಲೇ ಇರ್ತೀನಿ. ಕಾವೇರಿ ಕೊಡಗಿನಲ್ಲಿ ಹುಟ್ಟಿ ಬೇರೆ ಕಡೆ ಹರಿಯುತ್ತಾಳೆ. ನಾನು ಕೊಡಗಿನಲ್ಲಿ ಹುಟ್ಟಿದ್ದೇನೆ. ನಾನು ಸೀಮಿತ ಆಗಿರೋದು ಮೇಕೆದಾಟುವರೆಗೆ ಮಾತ್ರವೇ. ನನ್ನ ಸಿನಿಮಾಗಳು ಬೇರೆ ಭಾಷೆಗೆ ಡಬ್‌ ಆಗಬಹುದು, ಆದರೆ ನಾನು ಇಲ್ಲೇ ಇರ್ತೀನಿ. ನಾನು ಕನ್ನಡದಲ್ಲಿಯೇ ಇರ್ತೀನಿ, ಕನ್ನಡದಲ್ಲೇ ಸಿನಿಮಾ ಮಾಡ್ತೀನಿ. ನನ್ನ ಜನ್ಮದಿನಕ್ಕೆ ಶುಭಾಶಯ ತಿಳಿಸಿದ ಎಲ್ಲರಿಗೂ ಧನ್ಯವಾದಗಳು. ಆದಷ್ಟು ಬೇಗ ನಿಮ್ಮೆಲ್ಲರಿಗೂ ತಿಳಿಸುವೆ.

ಎಂದ ಚಕ್ರವರ್ತಿ.




Recently Updated:

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ  ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.!  ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.! ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ
ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,
ದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರ
ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.
ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ.. ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ..
ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ  ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ  ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.
ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ( ರಿ.,) ಬೆಂಗಳೂರು    ವಿಧಾನಸೌಧ ಮಾಧ್ಯಮದವರಿಗೆ ಪ್ರವೇಶ ನಿಬಂಧ-  ರಾಜ್ಯ ಸಂಘ ಖಂಡನೆ ಮಾಧ್ಯಮದವರ ಮೇಲೆ ವಿಧಾನಸೌಧ ಪ್ರವೇಶಿಸಲು ನಿಷೇಧ ಹೇರುತ್ತಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಬ್ಬಾಳಿಕೆ.ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ( ರಿ.,) ಬೆಂಗಳೂರು ವಿಧಾನಸೌಧ ಮಾಧ್ಯಮದವರಿಗೆ ಪ್ರವೇಶ ನಿಬಂಧ- ರಾಜ್ಯ ಸಂಘ ಖಂಡನೆ ಮಾಧ್ಯಮದವರ ಮೇಲೆ ವಿಧಾನಸೌಧ ಪ್ರವೇಶಿಸಲು ನಿಷೇಧ ಹೇರುತ್ತಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಬ್ಬಾಳಿಕೆ.
ಸಾರಿಗೆ ನೌಕರರ ಮುಷ್ಕರ. ಕರ್ನಾಟಕ ಸಾರಿಗೆ ನೌಕರರು ತಮ್ಮ 38 ತಿಂಗಳ ಹಿಂಬಾಕಿಯನ್ನು ಮತ್ತು 2024 ರಿಂದ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಇಂದು ಬೆಂಗಳೂರು ಚಲೋ ನಡೆಸುತ್ತಿದ್ದಾರೆ. ಆದರೆ, ಬೆಂಗಳೂರು ಚಲೋಗೆ ರಾಜ್ಯದ ನಾನಾ ಭಾಗಗಳಿಂದ ಸಾರಿಗೆ ನೌಕರರು ಆಗಮಿಸಿದ್ದು, ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಜಮಾಯಸಾರಿಗೆ ನೌಕರರ ಮುಷ್ಕರ. ಕರ್ನಾಟಕ ಸಾರಿಗೆ ನೌಕರರು ತಮ್ಮ 38 ತಿಂಗಳ ಹಿಂಬಾಕಿಯನ್ನು ಮತ್ತು 2024 ರಿಂದ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಇಂದು ಬೆಂಗಳೂರು ಚಲೋ ನಡೆಸುತ್ತಿದ್ದಾರೆ. ಆದರೆ, ಬೆಂಗಳೂರು ಚಲೋಗೆ ರಾಜ್ಯದ ನಾನಾ ಭಾಗಗಳಿಂದ ಸಾರಿಗೆ ನೌಕರರು ಆಗಮಿಸಿದ್ದು, ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಜಮಾಯ
ಸಿದ್ದರಾಮಯ್ಯ  ಪಾಪರ್‌ ಮುಖ್ಯಮಂತ್ರಿಯಾಗಿದ್ದಾರೆ  ಸರ್ಕಾರ ದಿವಾಳಿಯಾಗಿದ್ದರೂ ಶಾಸಕರ ಫಾರಿನ್‌ ಟೂರ್‌. ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶಸಿದ್ದರಾಮಯ್ಯ ಪಾಪರ್‌ ಮುಖ್ಯಮಂತ್ರಿಯಾಗಿದ್ದಾರೆ ಸರ್ಕಾರ ದಿವಾಳಿಯಾಗಿದ್ದರೂ ಶಾಸಕರ ಫಾರಿನ್‌ ಟೂರ್‌. ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ