ವಿದ್ಯಾರ್ಥಿನಿ ತಂದೆಯನ್ನೇ ಹನಿಟ್ರ್ಯಾಪ್ ಖೆಡ್ಡಾಕ್ಕೆ ಕೆಡವಿದ ಪ್ಲೇಸ್ಕೂಲ್ ಟೀಚರ್ ಅರೆಸ್ಟ್ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನಲ್ಲಿ ಪ್ರೀ ಸ್ಕೂಲ್ ನಡೆಸುತ್ತಿದ್ದ ಶ್ರೀದೇವಿ ಎಂಬ ಟೀಚರ್‌ ಈಗ ಉದ್ಯಮಿಯನ್ನು ಬ್ಲಾಕ್ಮೇಲ್ ಮಾಡಲು ಹೋಗಿ ತನ್ನಿಬ್ಬರು ಸಹಚರರೊಂದಿಗೆ ಕಂಬಿ ಎಣಿಸುತ್ತಿದ್ದಾಳೆ.

03 Apr 2025
ರಾಜ್ಯ

ಉದ್ಯಮಿ ತನ್ನ ಪುತ್ರಿಯನ್ನು ಪ್ರೀಸ್ಕೂಲ್‌ಗೆ ಸೇರಿಸಲು ಹೋದ ಗುಜರಾತ್ ಮೂಲದ ಉದ್ಯಮಿಗೆ ಶ್ರೀದೇವಿಗೆ ಪರಿಚಯ ಆಗಿದ್ದರು. ದಿನವೂ ಮಗುವನ್ನು ಪ್ಲೇ ಹೋಮ್‌ಗೆ ಬಿಡಲು ಹೋಗುತ್ತಿದ್ದ ಉದ್ಯಮಿ ಹಾಗೂ ಶ್ರೀದೇವಿ ಪರಿಚಯ ನಿಧಾನವಾಗಿ ಸ್ನೇಹಕ್ಕೆ ತಿರುಗಿತ್ತು. ಇದೇ ವೇಳೆ, ಶ್ರೀದೇವಿ ತನ್ನ ಪ್ರೀಸ್ಕೂಲ್ ನಿರ್ವಹಣೆಗೆಂದು ಉದ್ಯಮಿಯಿಂದ 2 ಲಕ್ಷ ರೂ. ಸಾಲ ಪಡೆದಿದ್ದಾರೆ.

ಸ್ನೇಹ ಬೆಳೆದಿದ್ದ ಕಾರಣ ಆತ ಶ್ರೀದೇವಿಗೆ ಸುಲಭದಲ್ಲಿ ಹಣ ಕೊಟ್ಟಿದ್ದಾರೆ.2024ರ ನವೆಂಬರ್‌ನಲ್ಲಿ ತನ್ನ ತಂದೆಗೆ ಅನಾರೋಗ್ಯವೆಂದು ಮತ್ತೆ 2 ಲಕ್ಷ ರೂ. ಪಡೆದಿದ್ದಾಳೆ. ಹಣ ವಾಪಸ್ ಕೇಳಿದಾಗ ಈಗ ಹಣ ವಾಪಸ್ ಕೊಡಲು ಕಷ್ಟವಿದೆ, ಶಾಲೆ ಪಾರ್ಟ್ನರ್ ಆಗಿ ಎಂದಿದ್ದರಂತೆ. ಈ ಮಧ್ಯೆ ಉದ್ಯಮಿ ಹಾಗೂ ಶ್ರೀದೇವಿ ಮಧ್ಯೆ ಸಲುಗೆ ಬೆಳೆದು ಸುತ್ತಾಟ ಶುರುವಾಗಿತ್ತು. ಉದ್ಯಮಿ ಕೂಡ ಶ್ರೀದೇವಿಯೊಂದಿಗೆ ಮಾತಾಡಲೆಂದೇ ಹೊಸ ಸಿಮ್, ಫೋನ್ ಖರೀದಿ ಮಾಡಿದ್ದರು.


2025ರ ಜನವರಿ ಮೊದಲ ವಾರದಲ್ಲಿ ಉದ್ಯಮಿ ತನ್ನ ಹಣ ವಾಪಸ್ ಕೇಳಿದ್ದರು. ಆಗ ನೇರವಾಗಿ ಉದ್ಯಮಿ ಮನೆಗೆ ತೆರಳಿದ್ದ ಶ್ರೀದೇವಿ, ಸಲುಗೆಯಿಂದ ಮಾತನಾಡಿದ್ದಲ್ಲದೆ ತುಟಿಗೆ ಮುತ್ತಿಟ್ಟು ಮತ್ತೆ 50 ಸಾವಿರ ಕಿತ್ತುಕೊಂಡಿದ್ದಾಳೆ. ಬಳಿಕ ನಿನ್ನೊಂದಿಗೆ ರಿಲೇಷನ್ ಶಿಪ್‌ನಲ್ಲಿ ಇರ್ತೇನೆಂದು ಹೇಳಿ ಉದ್ಯಮಿಯನ್ನು ಯಾಮಾರಿಸಿದ್ದಳು ಎಂದು ಉದ್ಯಮಿ ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ.


ಮುತ್ತು ಕೊಟ್ಟರೆ ಹಣ ಬರುತ್ತದೆಂದು ತಿಳಿದ ತಕ್ಷಣ ಶ್ರೀದೇವಿಯ ಅಸಲಿ ಆಟ ಶುರುವಾಗಿತ್ತು. ಈ ವೇಳೆ ಮತ್ತೆ 15 ಲಕ್ಷ ರೂ. ಹಣಕ್ಕೆ ಶ್ರೀದೇವಿ ಡಿಮ್ಯಾಂಡ್ ಮಾಡಿದ್ದಾಳೆ. ಪದೇ ಪದೆ ಹಣಕ್ಕೆ ಡಿಮ್ಯಾಂಡ್ ಮಾಡ್ತಿದ್ರಿಂದ ಉದ್ಯಮಿ ತನ್ನಲ್ಲಿದ್ದ ಸಿಮ್ಮನ್ನು ಮುರಿದು ಹಾಕಿದ್ದರು. ಮಾರ್ಚ್ 12ರಂದು ಉದ್ಯಮಿಯ ಪತ್ನಿಗೆ ಕರೆ ಮಾಡಿದ ಶ್ರೀದೇವಿ ಮಕ್ಕಳ ಸ್ಕೂಲ್ ಟಿ.ಸಿ ಕೊಡುತ್ತೇನೆ, ನಿಮ್ಮ ಪತಿಯನ್ನು ಸ್ಕೂಲ್‌ಗೆ ಕಳಿಸಿಕೊಡಿ ಎಂದಿದ್ದಾಳೆ. ಇದರ ಬೆನ್ನಲ್ಲೇ ಉದ್ಯಮಿ ಪ್ರೀ ಸ್ಕೂಲ್ಲೆ ತೆರಳಿದ್ದು ಶ್ರೀದೇವಿ ಜೊತೆಗಿದ್ದ ಸಾಗರ್, ಗಣೇಶ್ ಎಂಬ ಯುವಕರು ನೇರವಾಗಿ ಆವಾಜ್ ಹಾಕಿದ್ದಾರೆ. ಸಾಗರ್‌ನೊಂದಿಗೆ ಎಂಗೇಜೆಂಟ್ ಆಗಿದೆ. ನೀನು ಯಾಕೆ ಹುಡುಗಿತಿರುಗಾಡ್ತಿದ್ಯಾ? ಈ ವಿಚಾರ ನಿನ್ನ ಪತ್ನಿಗೆ ತಿಳಿಸ್ತೇನೆಂದು ಬ್ಲಾಕೇಲ್ ಮಾಡಿದ್ದಾರೆ. ಆಗ ಉದ್ಯಮಿ ಶ್ರೀದೇವಿಗೆ ಬಾಯ್ ಫ್ರೆಂಡ್ ಇರುವ ವಿಚಾರ ನನಗೆ ಗೊತ್ತಿಲ್ಲ. ಶ್ರೀದೇವಿ ಜೊತೆ ಊಟ, ತಿಂಡಿ ಮಾಡಿದ್ದೇನೆ ಅಷ್ಟೇ ಎಂದಿದ್ದಾರೆ.


ಮಾರ್ಚ್ 17ರಂದು ಮತ್ತೆ ಉದ್ಯಮಿಗೆ ಶ್ರೀದೇವಿ ಕರೆ ಮಾಡಿದ್ದು, 15 ಲಕ್ಷ ಕೊಡುವಂತೆ ಪೀಡಿಸಿದ್ದಾಳೆ. ಹಣ ಕೊಟ್ಟರೆ ಅಶ್ಲೀಲ ವಿಡಿಯೋ, ಚಾಟಿಂಗ್ ಡಿಲೀಟ್ ಮಾಡ್ತೀನಿ. ಇಲ್ಲವಾದ್ರೆ ನಿನ್ನ ಪತ್ನಿಗೆ ತೋರಿಸಿ ಸಂಸಾರ ಹಾಳು ಮಾಡುತ್ತೇನೆಂದು ಬೆದರಿಕೆ ಹಾಕಿದ್ದಾಳೆ. ನಿರಂತರ ಬ್ಲಾಕ್ ಮೇಲ್ ಹಾಗೂ ಸುಲಿಗೆಯಿಂದ ಬೇಸತ್ತ ಉದ್ಯಮಿ ಕೊನೆಗೆ ಬೆಂಗಳೂರು ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಾಥಮಿಕ ವಿಚಾರಣೆಯಲ್ಲೇ ಟೀಚರ್ ಶ್ರೀದೇವಿ ಕಳ್ಳಾಟ ಬೆಳಕಿಗೆ ಬಂದಿದ್ದು ಶ್ರೀದೇವಿ, ಗಣೇಶ್ ಮತ್ತು ಸಾಗರ್‌ನನ್ನು ಬಂಧಿಸಿದ್ದಾರೆ.


Recently Updated:

ಕುಂದಾಪುರದಲ್ಲಿ  ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ  ವೈದ್ಯನ ಅಟ್ಟಹಾಸ.!   ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..ಕುಂದಾಪುರದಲ್ಲಿ ಸತ್ಯ ಬರೆದಿದ್ದಕ್ಕೆ ಹಲ್ಲೆ ಕನ್ನಡಪ್ರಭ ವರದಿಗಾರನ ಮೇಲೆ ಸರ್ಕಾರಿ ವೈದ್ಯನ ಅಟ್ಟಹಾಸ.! ಹಲ್ಲೆ ಮಾಡಿದ್ದ ಸರ್ಕಾರಿ ವೈದ್ಯ ಡಾ. ಮಹೇಂದ್ರ ಶೆಟ್ಟಿ ಸಸ್ಪೆಂಡ್..
ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..ಗುಟ್ಕಾ-ಪಾನ್ ಮಸಾಲಾ ನಿಷೇಧವನ್ನು ಎರಡೇ ದಿನಕ್ಕೆ ಹಿಂಪಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್..
ಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್  ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!!  ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯಕೊನೆ ಕ್ಷಣದಲ್ಲಿ ಕೈ ಕೊಟ್ಟ ಹೈಕಮಾಂಡ್ ಮಂಕಾಳ್ ಔಟ್, ಎಸ್ ಎಸ್ ಮಲ್ಲಿಕಾರ್ಜುನ ಇನ್.!! ಹೈಕಮಾಂಡ್ ರಿಂದ ಬಂದಿದ್ದ ಪಟ್ಟಿಯಲ್ಲಿ ಒಂದು ಹೆಸರು ಬದಲಾವಣೆಯಾಗಿದ್ದು, ಮಂಕಾಳ್ ವೈದ್ಯ ಅವರ ಹೆಸರಿನ ಬದಲಾಗಿ ದಾವಣಗೆರೆಯ ಎಸ್ ಎಸ್ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಸಚಿವಸ್ಥಾನ ದೊರೆತ ಖುಷಿಯ
ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೆಂಗಳೂರು:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಬೇಳೂರು ಗೋಪಾಲಕೃಷ್ಣ.! ರಾಜ್ಯದಲ್ಲಿ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಅಂತಿಮಗೊಂಡಿದ್ದು, ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗಬೆಂಗಳೂರು, ಆ.3- ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗ
ಧರ್ಮದ ಹೊಲದಲ್ಲಿ ಭತ್ತದ ಫಸಲು  ಅನ್ನವೂ ಧರ್ಮ ನೆಲವೂ ಧರ್ಮ’  ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ   ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..ಧರ್ಮದ ಹೊಲದಲ್ಲಿ ಭತ್ತದ ಫಸಲು ಅನ್ನವೂ ಧರ್ಮ ನೆಲವೂ ಧರ್ಮ’ ಗಂಗಾವತಿಗೆ ಶ್ರೀಗಳ ದಿವ್ಯ ಸಂದೇಶ ಶ್ರೀ ವಿದ್ಯಾ ಕಣ್ವ ವಿರಾಜತೀರ್ಥ ಶ್ರೀಗಳ ಆಶೀರ್ವಚನ..
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ  ಉಡುಪಿ ಪ್ರಥಮ ಸ್ಥಾನ  ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಉಡುಪಿ ಪ್ರಥಮ ಸ್ಥಾನ ಕರ್ನಾಟಕದಲ್ಲಿ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏಪ್ರಿಲ್‌ 9) ಗುರುವಾರ ಅಧಿಕೃತವಾಗಿ ಪ್ರಕಟ ಮಾಡಲಾಗಿದೆ.
ಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ  ಬಿಜೆಪಿಯ ರಾಜ್ಯ  ಮೋರ್ಚಾ ಉಪಾಧ್ಯಕ್ಷರು.  ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾಭಾರತೀಯ ಜನತಾ ಪಕ್ಷ ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿರುವ ಶ್ರೀನಿವಾಸ ಟಿ. ದಾಸಕರಿಯಪ್ಪ ಬಿಜೆಪಿಯ ರಾಜ್ಯ ಮೋರ್ಚಾ ಉಪಾಧ್ಯಕ್ಷರು. ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಪೈಕಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಹಂಚಿಕೆಯ ಸಂಘರ್ಷ ತಾ
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ  ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.!  ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.! ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ