ಉಡುಪಿ ಜಿಲ್ಲೆಯ ಮರಳಿನ ಸಮಸ್ಯೆಯ ಬಗ್ಗೆ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಶಾಸಕ ಕಿರಣ್ ಕೊಡ್ಗಿ ಭಾಗಿ.

22 May 2025
ಕರಾವಳಿ

ಉಡುಪಿ:ಮೇ:22 ಉಡುಪಿ ಜಿಲ್ಲೆಯ ಮರಳು ಸಮಸ್ಯೆಗೆ ಬಗ್ಗೆ ಇಂದು ಉಡುಪಿ ಜಿಲ್ಲಾಧಿಕಾರಿಯವರ ಕೋರ್ಟ್ ಹಾಲ್ ಕಚೇರಿ

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿಯವರ, ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು, ಉಡುಪಿ ಜಿಲ್ಲಾ ವ್ಯಾಪ್ತಿಯ ಮರಳು ಸಮಸ್ಯೆಯ ಬಗ್ಗೆ ನಡೆದ ಸಭೆಯಲ್ಲಿ ಕುಂಡಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿಯವರು ಅವರು ಭಾಗವಹಿಸಿ

ಮರಳು ಸಮಸ್ಯೆಯ ಬಗ್ಗೆ ತಕ್ಷಣ ಸ್ಪಂದಿಸಿ ಪೂರಕ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.


ಈ ಸಂದರ್ಭದಲ್ಲಿ

ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ, ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಕೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಹಾಗೂ ಗಣಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Recently Updated:

ಕಾರ್ಕಳದಲ್ಲಿ ವಿಶ್ವಕರ್ಮ ಸಮಾಜ ಹಾಗೂ ಕುಲಾಲ ಸಮಾಜದ ಕುಟುಂಬ ಮೇಲೆ ದೌರ್ಜನ್ಯ  ಕಣ್ಣು ಮುಚ್ಚಿ ಕೂತ ಜನ ಪ್ರತಿನಿಧಿಗಳು, ಆಡಳಿತ ವ್ಯವಸ್ಥೆ.! ನಮಗೆ ಅನ್ಯಾಯ ಮಾಡಬೇಡಿ, ದಬ್ಬಾಳಿಕೆ ಮಾಡಬೇಡಿ ಎನ್ನುತ್ತಾ ಸಮಾಜದ ಎದುರು ಕೈ ಚಾಚುತ್ತಿರುವ ಈ ಕುಟುಂಬ ಕಾರ್ಕಳದ ಕುಕ್ಕುಂದೂರುನದ್ದು.ಕಾರ್ಕಳದಲ್ಲಿ ವಿಶ್ವಕರ್ಮ ಸಮಾಜ ಹಾಗೂ ಕುಲಾಲ ಸಮಾಜದ ಕುಟುಂಬ ಮೇಲೆ ದೌರ್ಜನ್ಯ ಕಣ್ಣು ಮುಚ್ಚಿ ಕೂತ ಜನ ಪ್ರತಿನಿಧಿಗಳು, ಆಡಳಿತ ವ್ಯವಸ್ಥೆ.! ನಮಗೆ ಅನ್ಯಾಯ ಮಾಡಬೇಡಿ, ದಬ್ಬಾಳಿಕೆ ಮಾಡಬೇಡಿ ಎನ್ನುತ್ತಾ ಸಮಾಜದ ಎದುರು ಕೈ ಚಾಚುತ್ತಿರುವ ಈ ಕುಟುಂಬ ಕಾರ್ಕಳದ ಕುಕ್ಕುಂದೂರುನದ್ದು.
ಕಾರ್ಕಳ : ಶ್ರೀ ಭುವನೇಂದ್ರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್)ಯ‌ ವಾರ್ಷಿಕ ಶಿಬಿರ ಫೆ. 28ರಿಂದ 7 ದಿನಗಳ ಕಾಲ ಜಾರ್ಕಳ ಮುಂಡ್ಲಿ ಸ.ಹಿ.ಪ್ರಾ. ಶಾಲೆಯಲ್ಲಿ ನಡೆದಿದ್ದು ಮಾ. 6ರಂದು ಸಮಾರೋಪ ಸಮಾರಂಭ.   ಕಾರ್ಕಳ : ಶ್ರೀ ಭುವನೇಂದ್ರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್)ಯ‌ ವಾರ್ಷಿಕ ಶಿಬಿರ ಫೆ. 28ರಿಂದ 7 ದಿನಗಳ ಕಾಲ ಜಾರ್ಕಳ ಮುಂಡ್ಲಿ ಸ.ಹಿ.ಪ್ರಾ. ಶಾಲೆಯಲ್ಲಿ ನಡೆದಿದ್ದು ಮಾ. 6ರಂದು ಸಮಾರೋಪ ಸಮಾರಂಭ.
ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಯಾದ  ಶ್ರೀ ಡಾ ಡಿ ವೀರೇಂದ್ರ ಹೆಗ್ಗಡೆಯವರು  ಹೊಸ್ಮಾರು ಕುಲಾಲ ಸಮುದಾಯ ಭವನದ ಅಭಿವೃದ್ಧಿಗೆ  2.00000.ಮೊತ್ತದ ಮಂಜೂರಾತಿ..     ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಯಾದ ಶ್ರೀ ಡಾ ಡಿ ವೀರೇಂದ್ರ ಹೆಗ್ಗಡೆಯವರು ಹೊಸ್ಮಾರು ಕುಲಾಲ ಸಮುದಾಯ ಭವನದ ಅಭಿವೃದ್ಧಿಗೆ 2.00000.ಮೊತ್ತದ ಮಂಜೂರಾತಿ..
ಹೊರ್ನಾಡಿ ವಲಕುತ್ತೂರು ಪುರಾತನ ಇತಿಹಾಸ ತಕಾಲದ ಶ್ರೀ ಮಹಾಲಿಂಗೇಶ್ವರ ಮತ್ತು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಏಕವಾರ ಮಹಾರುದ್ರಾಭಿಷೇಕ  ಮತ್ತು ಮಹಾಪೂಜೆ ನಡೆಯಲಿದೆ..ಹೊರ್ನಾಡಿ ವಲಕುತ್ತೂರು ಪುರಾತನ ಇತಿಹಾಸ ತಕಾಲದ ಶ್ರೀ ಮಹಾಲಿಂಗೇಶ್ವರ ಮತ್ತು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಏಕವಾರ ಮಹಾರುದ್ರಾಭಿಷೇಕ ಮತ್ತು ಮಹಾಪೂಜೆ ನಡೆಯಲಿದೆ..
ಕಾರ್ಕಳದ ಕಾಂಗ್ರೆಸ್‌ ನಾಯಕ ಮುನಿಯಾಲು ಉದಯಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್‌ ಟ್ರಸ್ಟ್‌ ಅಧ್ಯಕ್ಷ ಉದಯ ಕುಮಾರ್‌ ಶೆಟ್ಟಿ ಗುರುವಾರ ಸಂಜೀವಿನಿ ಗೋಧಾಮದಲ್ಲಿ ಫೆಬ್ರವರಿ ೧೯ರಿಂದ ೨೧ ತನಕ ನಡೆಯುವ ಏಕಪವಿತ್ರ ಶ್ರೀಮನ್ನಾಗಮಂಡಲದ ಸಿದ್ಧತೆಯನ್ನು ವೀಕ್ಷಿಸಿ ಮಾತನಾಡಿದರು.ಕಾರ್ಕಳದ ಕಾಂಗ್ರೆಸ್‌ ನಾಯಕ ಮುನಿಯಾಲು ಉದಯಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್‌ ಟ್ರಸ್ಟ್‌ ಅಧ್ಯಕ್ಷ ಉದಯ ಕುಮಾರ್‌ ಶೆಟ್ಟಿ ಗುರುವಾರ ಸಂಜೀವಿನಿ ಗೋಧಾಮದಲ್ಲಿ ಫೆಬ್ರವರಿ ೧೯ರಿಂದ ೨೧ ತನಕ ನಡೆಯುವ ಏಕಪವಿತ್ರ ಶ್ರೀಮನ್ನಾಗಮಂಡಲದ ಸಿದ್ಧತೆಯನ್ನು ವೀಕ್ಷಿಸಿ ಮಾತನಾಡಿದರು.
ಕಾರ್ಕಳ : ಕಾರ್ಕಳ ತಾ. ಪಂ. ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಜನಾಂಗದವರ ಹಿತರಕ್ಷಣಾ ಹಾಗೂ ಕುಂದುಕೊರತೆ ಸಭೆಗೆ ಪುರಸಭೆಯ ಮುಖ್ಯಾಧಿಕಾರಿ ಸೇರಿದಂತೆ ವಿವಿಧ ಇಲಾಖಾ ಸಭೆಗೆ ಗೈರಾಗಿದ್ದ ಹಿನ್ನೆಲೆ ಸಭೆ ತೊರೆದು ಜನತೆ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿಕಾರ್ಕಳ : ಕಾರ್ಕಳ ತಾ. ಪಂ. ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಜನಾಂಗದವರ ಹಿತರಕ್ಷಣಾ ಹಾಗೂ ಕುಂದುಕೊರತೆ ಸಭೆಗೆ ಪುರಸಭೆಯ ಮುಖ್ಯಾಧಿಕಾರಿ ಸೇರಿದಂತೆ ವಿವಿಧ ಇಲಾಖಾ ಸಭೆಗೆ ಗೈರಾಗಿದ್ದ ಹಿನ್ನೆಲೆ ಸಭೆ ತೊರೆದು ಜನತೆ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿ
ಕಾರ್ಕಳ, ಹೆಬ್ರಿ ವಲಯದ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ಪದಗ್ರಹಣ  ಪತ್ರಕರ್ತರ ಒಗ್ಗಟ್ಟು ಮತ್ತು ಹಿತರಕ್ಷಣೆಗೆ ಗಣ್ಯರ ಕರೆ.ಕಾರ್ಕಳ, ಹೆಬ್ರಿ ವಲಯದ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ಪದಗ್ರಹಣ ಪತ್ರಕರ್ತರ ಒಗ್ಗಟ್ಟು ಮತ್ತು ಹಿತರಕ್ಷಣೆಗೆ ಗಣ್ಯರ ಕರೆ.
ಉಡುಪಿ ಎಂಜಿಎಂ ಕಾಲೇಜ್ ಮುಂಭಾಗದಲ್ಲಿ ಭೀಕರ ರಸ್ತೆ ಅಪಘಾತ ಕೆನೆಟಿಕ್ ಹೋಂಡಕ್ಕೆ ಮಹೇಂದ್ರ ಪಿಕಪ್ ಡಿಕ್ಕಿ ಸ್ಥಳದಲ್ಲಿ  65 ವರ್ಷದ ಪ್ರಾಯದ ಅಪರಿಚಿತ ವ್ಯಕ್ತಿಯೊಬ್ಬರು ದುರ್ಮರಣ.ಉಡುಪಿ ಎಂಜಿಎಂ ಕಾಲೇಜ್ ಮುಂಭಾಗದಲ್ಲಿ ಭೀಕರ ರಸ್ತೆ ಅಪಘಾತ ಕೆನೆಟಿಕ್ ಹೋಂಡಕ್ಕೆ ಮಹೇಂದ್ರ ಪಿಕಪ್ ಡಿಕ್ಕಿ ಸ್ಥಳದಲ್ಲಿ 65 ವರ್ಷದ ಪ್ರಾಯದ ಅಪರಿಚಿತ ವ್ಯಕ್ತಿಯೊಬ್ಬರು ದುರ್ಮರಣ.
ಉಡುಪಿ ಎಂಜಿಎಂ ಕಾಲೇಜ್ ಮುಂಭಾಗದಲ್ಲಿ ಭೀಕರ ರಸ್ತೆ ಅಪಘಾತ ಕೆನೆಟಿಕ್ ಹೋಂಡಕ್ಕೆ ಮಹೇಂದ್ರ ಪಿಕಪ್ ಡಿಕ್ಕಿ ಸ್ಥಳದಲ್ಲಿ  65 ವರ್ಷದ ಪ್ರಾಯದ ಅಪರಿಚಿತ ವ್ಯಕ್ತಿಯೊಬ್ಬರು ದುರ್ಮರಣ.ಉಡುಪಿ ಎಂಜಿಎಂ ಕಾಲೇಜ್ ಮುಂಭಾಗದಲ್ಲಿ ಭೀಕರ ರಸ್ತೆ ಅಪಘಾತ ಕೆನೆಟಿಕ್ ಹೋಂಡಕ್ಕೆ ಮಹೇಂದ್ರ ಪಿಕಪ್ ಡಿಕ್ಕಿ ಸ್ಥಳದಲ್ಲಿ 65 ವರ್ಷದ ಪ್ರಾಯದ ಅಪರಿಚಿತ ವ್ಯಕ್ತಿಯೊಬ್ಬರು ದುರ್ಮರಣ.